ಕಲಬುರಗಿ: ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು

ಕಲಬುರಗಿ: ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು

Suvarna News   | Asianet News
Published : Jul 03, 2020, 09:58 AM ISTUpdated : Jul 03, 2020, 10:14 AM IST

ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿ ಸಾವು| ಕಲಬುರಗಿ ನಗರದಲ್ಲಿ ನಡೆದ ಘಟನೆ| ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮೃತ ವ್ಯಕ್ತಿ| ಆರು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆ|

ಕಲಬುರಗಿ(ಜು.03): ಮಹಾಮಾರಿ ಕೊರೋನಾದಿಂದ ಗುಣಮುಖರಾಗಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಿನ್ನೆ(ಗುರುವಾರ) ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ನಡೆದಿದೆ.  ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ನಿಧನರಾಗಿದ್ದಾರೆ. 

ಕೋವಿಡ್ ಟೆಸ್ಟ್ ಮಾಡುವವರಿಗೆ ಕೊರೊನಾ ಪಾಸಿಟೀವ್; ಲ್ಯಾಬ್ ಸಿಬ್ಬಂದಿಗೆ ಆತಂಕ

ಕಳೆದ ಆರು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದರು.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!