Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more