Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more