Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
Read more