Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more