Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more