Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Big 3; ವಿದ್ಯುತ್‌ ಇಲ್ಲದೇ ಭವಿಷ್ಯವೇ ಕತ್ತಲು, ಕಗ್ಗತ್ತಲ ಕೂಪದಲ್ಲಿ ಕಲಬುರಗಿಯ ರಾವೂರ ಗ್ರಾಮ

Published : Aug 29, 2022, 02:33 PM IST

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಬಿಗ್ 3 ನ್ಯೂಸ್ ನ ವಿಶೇಷ ಸುದ್ದಿ ಇಲ್ಲಿದೆ.

ಕರ್ನಾಟಕದ ಎರಡನೇ ಅತಿ ದೊಡ್ಡ ಜಿಲ್ಲೆ ಎನಿಸಿರುವ ಕಲಬುರಗಿಯ ರಾವೂರ ಗ್ರಾಮದಲ್ಲಿ ಜನರ ಭವಿಷ್ಯವೇ ಕತ್ತಲಲ್ಲಿದೆ. ಅಲ್ಲಿನ ಜನ ಕತ್ತಲಾದರೆ ಸಾಕು ಮೊಂಬತ್ತಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ಮಕ್ಕಳು ಕ್ಯಾಂಡಲ್ ಬೆಳಕಿನಲ್ಲಿ ಓದು ಬರಹ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾದ್ರೂ ಇಲ್ಲಿ ಮಾತ್ರ ವಿದ್ಯುತ್ ವ್ಯವಸ್ಥೆ ಇಲ್ಲ. ಇಲ್ಲಿನ ಜನ ಕತ್ತಲಲ್ಲೇ ಓಡಾಟ ನಡೆಸಿ ನೀರು ತರುತ್ತಾರೆ ಎಂದರೆ ನಂಬಲೇ ಬೇಕು.  ಕತ್ತಲಲ್ಲೇ ಓದು, ಕತ್ತಲಲ್ಲೇ ಊಟ, ಕತ್ತಲಲ್ಲೇ ನಿದ್ರೆ. ಒಟ್ಟು ಇವರ ಬದುಕೇ ಕತ್ತಲು. ಹೀಗಾಗಿ ಸುವರ್ಣನ್ಯೂಸ್ ನ ಬಿಗ್ 3 ನ್ಯೂಸ್ ತಂಡ ಈ ಭಾಗಕ್ಕೆ ಕರೆಂಟ್ ಕೊಡಿಸುವ ಭರವಸೆ ನೀಡಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more