ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?