ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!