ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!