ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!