ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!