ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!