ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Suvarna News   | Asianet News
Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!