ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

ಕೊರೋನಾ ಭೀತಿ: ಕೆಮ್ಮಿದ್ದಕ್ಕೆ ರೈಲಿನಿಂದ ಇಳಿಸಿದ ಕಲಬುರಗಿ ಮಂದಿ!

Published : Mar 21, 2020, 03:36 PM IST

ಕೆಮ್ಮಿದ್ದಕ್ಕೆ ರೈಲಿನಿಂದ ವ್ಯಕ್ತಿಯೊಬ್ಬನನ್ನ ಕೆಳಗೆ ಇಳಿಸಿದ ಪ್ರಯಾಣಿಕರು| ಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದ ಘಟನೆ|  ಹುಸೇನ್ ಸಾಗರ್ ರೖಲಿನಲ್ಲಿ ನಡೆದ ಘಟನೆ|

ಕಲಬುರಗಿ[ಮಾ. 21]: ಕೆಮ್ಮಿದ ಎಂಬ ಕಾರಣಕ್ಕೆ ವ್ಯೆಕ್ತಿಯೊಬ್ಬನನ್ನ ರೈಲಿನಿಂದ ಕೆಳಗೆ ಇಳಿಸಿದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಣಣದಲ್ಲಿ ನಡೆದಿದೆ. ಹುಸೇನ್ ಸಾಗರ್ ರೖಲಿನಲ್ಲಿ ಈ ಘಟನೆ ನಡೆದಿದೆ.ಹೈದರಾಬಾದ್ ನಿಂದ ಮುಂಬೈಗೆ ಹೋಗುತ್ತಿದ್ದ ತೆಲಂಗಾಣ ಮೂಲದ ವ್ಯೆಕ್ತಿಯನ್ನ ಸಹ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಸಿದ್ದಾರೆ.

ನೆರೆಯ ದೇಶ ಬಿಟ್ಟು ಚೀನಾದಿಂದ 8000km ದೂರದ ಇಟಲಿಗೆ ಕೊರೋನಾ ಹೋಗಿದ್ಹೇಗೆ?

ಈ ವ್ಯೆಕ್ತಿಗೆ ಮೊದಲೇ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ರೈಲಿನಲ್ಲಿ ಕೆಮ್ಮಿದ್ದಾನೆ. ಈತ ಕೆಮ್ಮುತ್ತಿದ್ದಂತೆ ಕೊರೋನಾದಿಂದ ಭಯಭೀತರಾದ ಜನ ವ್ಯೆಕ್ತಿಯನ್ನ ಕೆಳಗೆ ಇಳಿಸಿದ್ದಾರೆ. ಈ ವ್ಯೆಕ್ತಿಯನ್ನ ವೈದ್ಯರು ಪರೀಕ್ಷಿಸಿದ್ದು ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

"

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?