ಆರ್‌ಡಿ ಪಾಟೀಲ್‌ ಕೇಸಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ: ಪೊಲೀಸರಿಗೆ ಪರಂ ವಾರ್ನಿಂಗ್

ಆರ್‌ಡಿ ಪಾಟೀಲ್‌ ಕೇಸಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ: ಪೊಲೀಸರಿಗೆ ಪರಂ ವಾರ್ನಿಂಗ್

Published : Nov 07, 2023, 01:02 PM ISTUpdated : Nov 07, 2023, 01:35 PM IST

ಆರ್‌.ಟಿ.ಪಾಟೀಲ್‌ ಎಸ್ಕೇಪ್‌ ಆಗುತ್ತಿದ್ದಂತೆ, ಕಲಬುರಗಿ ಪೊಲೀಸ್ ಆಯುಕ್ತರನ್ನು ಗೃಹ ಸಚಿವ ಪರಮೇಶ್ವರ್‌ ಕರೆಸಿಕೊಂಡಿದ್ದಾರೆ.
 

ಇತ್ತೀಚೆಗೆ ನಡೆದಂತಹ ರಾಜ್ಯದ ನಿಗಮ, ಮಂಡಳಿಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದಂತಹ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನಡೆದ ಪರೀಕ್ಷಾ ಅಕ್ರಮದಲ್ಲಿ ತನ್ನ ಹೆಸರು ಪ್ರಸ್ತಾಪವಾಗಿದ್ದಲ್ಲದೆ, ಪೊಲೀಸ್‌ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಲಬುರಗಿಯಿಂದ(Kalaburagi) ಪರಾರಿಯಾಗಿದ್ದ ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌(RD Patil) ಸೋಮವಾರ ಕಲಬುರಗಿಯಲ್ಲೇ ದಿಢೀರ್‌ ಪ್ರತ್ಯಕ್ಷನಾದಾಗ, ಈತನ ಚಲನ ವಲನದ ಮೇಲೆ ನಿಗಾ ಇಟ್ಟಿದ್ದ ಕಲಬುರಗಿ ಪೊಲೀಸರು ಈತನ ಬಂಧನಕ್ಕೆ ಮುಂದಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೊಲೀಸ್ ಆಯುಕ್ತರನ್ನು(Kalaburagi Police Commissioner) ಗೃಹ ಸಚಿವ ಪರಮೇಶ್ವರ್‌ ಕರೆಸಿಕೊಂಡಿದ್ದು, ಈ ಬಗ್ಗೆ ಆರ್‌. ಚೇತನ್‌ ಮಾಹಿತಿಯನ್ನು ನೀಡಿದ್ದಾರೆ. ಗೃಹ ಸಚಿವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more