ಆರ್‌ಡಿ ಪಾಟೀಲ್‌ ಕೇಸಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ: ಪೊಲೀಸರಿಗೆ ಪರಂ ವಾರ್ನಿಂಗ್

ಆರ್‌ಡಿ ಪಾಟೀಲ್‌ ಕೇಸಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ: ಪೊಲೀಸರಿಗೆ ಪರಂ ವಾರ್ನಿಂಗ್

Published : Nov 07, 2023, 01:02 PM ISTUpdated : Nov 07, 2023, 01:35 PM IST

ಆರ್‌.ಟಿ.ಪಾಟೀಲ್‌ ಎಸ್ಕೇಪ್‌ ಆಗುತ್ತಿದ್ದಂತೆ, ಕಲಬುರಗಿ ಪೊಲೀಸ್ ಆಯುಕ್ತರನ್ನು ಗೃಹ ಸಚಿವ ಪರಮೇಶ್ವರ್‌ ಕರೆಸಿಕೊಂಡಿದ್ದಾರೆ.
 

ಇತ್ತೀಚೆಗೆ ನಡೆದಂತಹ ರಾಜ್ಯದ ನಿಗಮ, ಮಂಡಳಿಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದಂತಹ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನಡೆದ ಪರೀಕ್ಷಾ ಅಕ್ರಮದಲ್ಲಿ ತನ್ನ ಹೆಸರು ಪ್ರಸ್ತಾಪವಾಗಿದ್ದಲ್ಲದೆ, ಪೊಲೀಸ್‌ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಲಬುರಗಿಯಿಂದ(Kalaburagi) ಪರಾರಿಯಾಗಿದ್ದ ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌(RD Patil) ಸೋಮವಾರ ಕಲಬುರಗಿಯಲ್ಲೇ ದಿಢೀರ್‌ ಪ್ರತ್ಯಕ್ಷನಾದಾಗ, ಈತನ ಚಲನ ವಲನದ ಮೇಲೆ ನಿಗಾ ಇಟ್ಟಿದ್ದ ಕಲಬುರಗಿ ಪೊಲೀಸರು ಈತನ ಬಂಧನಕ್ಕೆ ಮುಂದಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೊಲೀಸ್ ಆಯುಕ್ತರನ್ನು(Kalaburagi Police Commissioner) ಗೃಹ ಸಚಿವ ಪರಮೇಶ್ವರ್‌ ಕರೆಸಿಕೊಂಡಿದ್ದು, ಈ ಬಗ್ಗೆ ಆರ್‌. ಚೇತನ್‌ ಮಾಹಿತಿಯನ್ನು ನೀಡಿದ್ದಾರೆ. ಗೃಹ ಸಚಿವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more