ಆರ್‌ಡಿ ಪಾಟೀಲ್‌ ಕೇಸಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ: ಪೊಲೀಸರಿಗೆ ಪರಂ ವಾರ್ನಿಂಗ್

ಆರ್‌ಡಿ ಪಾಟೀಲ್‌ ಕೇಸಲ್ಲಿ ನಿರ್ಲಕ್ಷ್ಯ ವಹಿಸಿದ್ರೆ ಕ್ರಮ: ಪೊಲೀಸರಿಗೆ ಪರಂ ವಾರ್ನಿಂಗ್

Published : Nov 07, 2023, 01:02 PM ISTUpdated : Nov 07, 2023, 01:35 PM IST

ಆರ್‌.ಟಿ.ಪಾಟೀಲ್‌ ಎಸ್ಕೇಪ್‌ ಆಗುತ್ತಿದ್ದಂತೆ, ಕಲಬುರಗಿ ಪೊಲೀಸ್ ಆಯುಕ್ತರನ್ನು ಗೃಹ ಸಚಿವ ಪರಮೇಶ್ವರ್‌ ಕರೆಸಿಕೊಂಡಿದ್ದಾರೆ.
 

ಇತ್ತೀಚೆಗೆ ನಡೆದಂತಹ ರಾಜ್ಯದ ನಿಗಮ, ಮಂಡಳಿಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದಂತಹ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ನಡೆದ ಪರೀಕ್ಷಾ ಅಕ್ರಮದಲ್ಲಿ ತನ್ನ ಹೆಸರು ಪ್ರಸ್ತಾಪವಾಗಿದ್ದಲ್ಲದೆ, ಪೊಲೀಸ್‌ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಲಬುರಗಿಯಿಂದ(Kalaburagi) ಪರಾರಿಯಾಗಿದ್ದ ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌(RD Patil) ಸೋಮವಾರ ಕಲಬುರಗಿಯಲ್ಲೇ ದಿಢೀರ್‌ ಪ್ರತ್ಯಕ್ಷನಾದಾಗ, ಈತನ ಚಲನ ವಲನದ ಮೇಲೆ ನಿಗಾ ಇಟ್ಟಿದ್ದ ಕಲಬುರಗಿ ಪೊಲೀಸರು ಈತನ ಬಂಧನಕ್ಕೆ ಮುಂದಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದಾನೆಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೊಲೀಸ್ ಆಯುಕ್ತರನ್ನು(Kalaburagi Police Commissioner) ಗೃಹ ಸಚಿವ ಪರಮೇಶ್ವರ್‌ ಕರೆಸಿಕೊಂಡಿದ್ದು, ಈ ಬಗ್ಗೆ ಆರ್‌. ಚೇತನ್‌ ಮಾಹಿತಿಯನ್ನು ನೀಡಿದ್ದಾರೆ. ಗೃಹ ಸಚಿವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಆಪರೇಷನ್ ಸುಳಿವು ನೀಡಿದ ಸಿಎಂ: ಜೆಡಿಎಸ್ ಭದ್ರಕೋಟೆಯಲ್ಲೇ ಡಿನ್ನರ್ ಮೀಟಿಂಗ್ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more