ನಕ್ಸಲ್ ದಾಳಿ: ಮಗಳ ಸೀಮಂತಕ್ಕೆ ಬರಬೇಕಿದ್ದ ಯೋಧ ಹೆಣವಾಗಿ ಬಂದ!

ನಕ್ಸಲ್ ದಾಳಿ: ಮಗಳ ಸೀಮಂತಕ್ಕೆ ಬರಬೇಕಿದ್ದ ಯೋಧ ಹೆಣವಾಗಿ ಬಂದ!

Published : Jun 29, 2019, 02:36 PM ISTUpdated : Jun 29, 2019, 03:03 PM IST

ಛತ್ತೀಸ್’ಗಡ್’ನಲ್ಲಿ ನಡೆದ ನಕ್ಸಲರೊಂದಿಗಿನ ಎನ್’ಕೌಂಟರ್’ನಲ್ಲಿ ಕಲಬುರುಗಿ ಮೂಲದ ಯೋಧ ಮಹದೇವ್ ಪಾಟೀಲ್ ಹುತಾತ್ಮರಾಗಿದ್ದಾರೆ.  

ಕಲಬುರುಗಿ(ಜೂ.29): ಛತ್ತೀಸ್’ಗಡ್’ನಲ್ಲಿ ನಡೆದ ನಕ್ಸಲರೊಂದಿಗಿನ ಎನ್’ಕೌಂಟರ್’ನಲ್ಲಿ ಕಲಬುರುಗಿ ಮೂಲದ ಯೋಧ ಮಹದೇವ್ ಪಾಟೀಲ್ ಹುತಾತ್ಮರಾಗಿದ್ದಾರೆ.  ಕಳೆದ 29 ವರ್ಷಗಳಿಂದ CRPF ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹದೇವ್ ಪಾಟೀಲ್, ತಮ್ಮ ಮಗಳ ಸೀಮಂತಕ್ಕೆಂದು ಸ್ವಂತ ಊರಾದ ಮರಗುತ್ತಿಗೆ ಬರುವವರಿದ್ದರು. ಆದರೆ ಛತ್ತೀಸ್’ಗಡ್’ನ ಬಿಜಾಪೂರ ಜಿಲ್ಲೆಯಲ್ಲಿ ನಡೆಸಿದ ಎನ್’ಕೌಂಟರ್ ವೇಳೆ ನಕ್ಸಲರು ವಾಹನ ಸ್ಫೋಟಿಸಿದ ಪರಿಣಾಮ ಮಹದೇವ್ ಪಾಟೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!