ನಕ್ಸಲ್ ದಾಳಿ: ಮಗಳ ಸೀಮಂತಕ್ಕೆ ಬರಬೇಕಿದ್ದ ಯೋಧ ಹೆಣವಾಗಿ ಬಂದ!

ನಕ್ಸಲ್ ದಾಳಿ: ಮಗಳ ಸೀಮಂತಕ್ಕೆ ಬರಬೇಕಿದ್ದ ಯೋಧ ಹೆಣವಾಗಿ ಬಂದ!

Published : Jun 29, 2019, 02:36 PM ISTUpdated : Jun 29, 2019, 03:03 PM IST

ಛತ್ತೀಸ್’ಗಡ್’ನಲ್ಲಿ ನಡೆದ ನಕ್ಸಲರೊಂದಿಗಿನ ಎನ್’ಕೌಂಟರ್’ನಲ್ಲಿ ಕಲಬುರುಗಿ ಮೂಲದ ಯೋಧ ಮಹದೇವ್ ಪಾಟೀಲ್ ಹುತಾತ್ಮರಾಗಿದ್ದಾರೆ.  

ಕಲಬುರುಗಿ(ಜೂ.29): ಛತ್ತೀಸ್’ಗಡ್’ನಲ್ಲಿ ನಡೆದ ನಕ್ಸಲರೊಂದಿಗಿನ ಎನ್’ಕೌಂಟರ್’ನಲ್ಲಿ ಕಲಬುರುಗಿ ಮೂಲದ ಯೋಧ ಮಹದೇವ್ ಪಾಟೀಲ್ ಹುತಾತ್ಮರಾಗಿದ್ದಾರೆ.  ಕಳೆದ 29 ವರ್ಷಗಳಿಂದ CRPF ನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹದೇವ್ ಪಾಟೀಲ್, ತಮ್ಮ ಮಗಳ ಸೀಮಂತಕ್ಕೆಂದು ಸ್ವಂತ ಊರಾದ ಮರಗುತ್ತಿಗೆ ಬರುವವರಿದ್ದರು. ಆದರೆ ಛತ್ತೀಸ್’ಗಡ್’ನ ಬಿಜಾಪೂರ ಜಿಲ್ಲೆಯಲ್ಲಿ ನಡೆಸಿದ ಎನ್’ಕೌಂಟರ್ ವೇಳೆ ನಕ್ಸಲರು ವಾಹನ ಸ್ಫೋಟಿಸಿದ ಪರಿಣಾಮ ಮಹದೇವ್ ಪಾಟೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!