ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

Published : Mar 19, 2020, 02:20 PM ISTUpdated : Mar 19, 2020, 02:23 PM IST

ಕೊರೋನಾ ವೈರಸ್‌ ಕಾಟಕ್ಕೆ ಕಂಗಾಲಾದ ಕಲಬುರಗಿ| ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧ| ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ವೈರಸ್‌ ಶಂಕೆ| 

ಕಲಬುರಗಿ(ಮಾ.19): ಕೊರೋನಾ ವೈರಸ್‌ಗೆ ದೇಶದಲ್ಲೇ ಮೊದಲು ಕಲಬುರಗಿ ಓರ್ವ ವೃದ್ಧ ಬಲಿಯಾಗಿದ್ದಾರೆ. ವೃದ್ಧ ಸಾವನ್ನಪ್ಪಿದ ಮೇಲೆ ಜಿಲ್ಲೆ ಅಕ್ಷರಶಃ ಕಂಗಾಲಾಗಿದೆ. ಹೌದು, ಜನರು ಮನೆ ಬಿಟ್ಟು ಹೊರಗಡೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧವಾಗಿದೆ. 

ಕೊರೋನಾ ವೈರಸ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ!

ಮತ್ತೆ ಮೂವರು ಜನಗೆ ಕೊರೋನಾ ವೈರಸ್‌ ಶಂಕೆ ವ್ಯಕ್ತವಾಗಿದೆ. ಮೂರು ಜನರ ರಕ್ತ ಹಾಗೂ ಗಂಟಲು ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಒಟ್ಟು 240 ಮಂದಿಗೆ ಮನೆಯಲ್ಲಿಯೇ ಇರಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ಮತ್ತಷ್ಟು ಭಯಪಡುವಂತೆ ಮಾಡಿದೆ.

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!