ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

Published : Mar 19, 2020, 02:20 PM ISTUpdated : Mar 19, 2020, 02:23 PM IST

ಕೊರೋನಾ ವೈರಸ್‌ ಕಾಟಕ್ಕೆ ಕಂಗಾಲಾದ ಕಲಬುರಗಿ| ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧ| ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ವೈರಸ್‌ ಶಂಕೆ| 

ಕಲಬುರಗಿ(ಮಾ.19): ಕೊರೋನಾ ವೈರಸ್‌ಗೆ ದೇಶದಲ್ಲೇ ಮೊದಲು ಕಲಬುರಗಿ ಓರ್ವ ವೃದ್ಧ ಬಲಿಯಾಗಿದ್ದಾರೆ. ವೃದ್ಧ ಸಾವನ್ನಪ್ಪಿದ ಮೇಲೆ ಜಿಲ್ಲೆ ಅಕ್ಷರಶಃ ಕಂಗಾಲಾಗಿದೆ. ಹೌದು, ಜನರು ಮನೆ ಬಿಟ್ಟು ಹೊರಗಡೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧವಾಗಿದೆ. 

ಕೊರೋನಾ ವೈರಸ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ!

ಮತ್ತೆ ಮೂವರು ಜನಗೆ ಕೊರೋನಾ ವೈರಸ್‌ ಶಂಕೆ ವ್ಯಕ್ತವಾಗಿದೆ. ಮೂರು ಜನರ ರಕ್ತ ಹಾಗೂ ಗಂಟಲು ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಒಟ್ಟು 240 ಮಂದಿಗೆ ಮನೆಯಲ್ಲಿಯೇ ಇರಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ಮತ್ತಷ್ಟು ಭಯಪಡುವಂತೆ ಮಾಡಿದೆ.

"

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!