ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

Suvarna News   | Asianet News
Published : Mar 19, 2020, 02:20 PM ISTUpdated : Mar 19, 2020, 02:23 PM IST

ಕೊರೋನಾ ವೈರಸ್‌ ಕಾಟಕ್ಕೆ ಕಂಗಾಲಾದ ಕಲಬುರಗಿ| ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧ| ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ವೈರಸ್‌ ಶಂಕೆ| 

ಕಲಬುರಗಿ(ಮಾ.19): ಕೊರೋನಾ ವೈರಸ್‌ಗೆ ದೇಶದಲ್ಲೇ ಮೊದಲು ಕಲಬುರಗಿ ಓರ್ವ ವೃದ್ಧ ಬಲಿಯಾಗಿದ್ದಾರೆ. ವೃದ್ಧ ಸಾವನ್ನಪ್ಪಿದ ಮೇಲೆ ಜಿಲ್ಲೆ ಅಕ್ಷರಶಃ ಕಂಗಾಲಾಗಿದೆ. ಹೌದು, ಜನರು ಮನೆ ಬಿಟ್ಟು ಹೊರಗಡೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧವಾಗಿದೆ. 

ಕೊರೋನಾ ವೈರಸ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ!

ಮತ್ತೆ ಮೂವರು ಜನಗೆ ಕೊರೋನಾ ವೈರಸ್‌ ಶಂಕೆ ವ್ಯಕ್ತವಾಗಿದೆ. ಮೂರು ಜನರ ರಕ್ತ ಹಾಗೂ ಗಂಟಲು ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಒಟ್ಟು 240 ಮಂದಿಗೆ ಮನೆಯಲ್ಲಿಯೇ ಇರಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ಮತ್ತಷ್ಟು ಭಯಪಡುವಂತೆ ಮಾಡಿದೆ.

"

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!