ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

Suvarna News   | Asianet News
Published : Mar 19, 2020, 02:20 PM ISTUpdated : Mar 19, 2020, 02:23 PM IST

ಕೊರೋನಾ ವೈರಸ್‌ ಕಾಟಕ್ಕೆ ಕಂಗಾಲಾದ ಕಲಬುರಗಿ| ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧ| ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ವೈರಸ್‌ ಶಂಕೆ| 

ಕಲಬುರಗಿ(ಮಾ.19): ಕೊರೋನಾ ವೈರಸ್‌ಗೆ ದೇಶದಲ್ಲೇ ಮೊದಲು ಕಲಬುರಗಿ ಓರ್ವ ವೃದ್ಧ ಬಲಿಯಾಗಿದ್ದಾರೆ. ವೃದ್ಧ ಸಾವನ್ನಪ್ಪಿದ ಮೇಲೆ ಜಿಲ್ಲೆ ಅಕ್ಷರಶಃ ಕಂಗಾಲಾಗಿದೆ. ಹೌದು, ಜನರು ಮನೆ ಬಿಟ್ಟು ಹೊರಗಡೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧವಾಗಿದೆ. 

ಕೊರೋನಾ ವೈರಸ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ!

ಮತ್ತೆ ಮೂವರು ಜನಗೆ ಕೊರೋನಾ ವೈರಸ್‌ ಶಂಕೆ ವ್ಯಕ್ತವಾಗಿದೆ. ಮೂರು ಜನರ ರಕ್ತ ಹಾಗೂ ಗಂಟಲು ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಒಟ್ಟು 240 ಮಂದಿಗೆ ಮನೆಯಲ್ಲಿಯೇ ಇರಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ಮತ್ತಷ್ಟು ಭಯಪಡುವಂತೆ ಮಾಡಿದೆ.

"

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!