ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

ಕೊರೋನಾ ಭೀತಿ: ಚೀನಾದ ವುಹಾನ್‌ನಂತೆ ಕಲಬುರಗಿಯಲ್ಲೂ ದಿಗ್ಬಂಧನ!

Suvarna News   | Asianet News
Published : Mar 19, 2020, 02:20 PM ISTUpdated : Mar 19, 2020, 02:23 PM IST

ಕೊರೋನಾ ವೈರಸ್‌ ಕಾಟಕ್ಕೆ ಕಂಗಾಲಾದ ಕಲಬುರಗಿ| ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧ| ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ವೈರಸ್‌ ಶಂಕೆ| 

ಕಲಬುರಗಿ(ಮಾ.19): ಕೊರೋನಾ ವೈರಸ್‌ಗೆ ದೇಶದಲ್ಲೇ ಮೊದಲು ಕಲಬುರಗಿ ಓರ್ವ ವೃದ್ಧ ಬಲಿಯಾಗಿದ್ದಾರೆ. ವೃದ್ಧ ಸಾವನ್ನಪ್ಪಿದ ಮೇಲೆ ಜಿಲ್ಲೆ ಅಕ್ಷರಶಃ ಕಂಗಾಲಾಗಿದೆ. ಹೌದು, ಜನರು ಮನೆ ಬಿಟ್ಟು ಹೊರಗಡೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಡೀ ಕಲಬುರಗಿ ನಗರವೇ ಸಂಪೂರ್ಣವಾಗಿ ಸ್ತಬ್ಧವಾಗಿದೆ. 

ಕೊರೋನಾ ವೈರಸ್‌ನಿಂದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನಿರ್ಬಂಧ!

ಮತ್ತೆ ಮೂವರು ಜನಗೆ ಕೊರೋನಾ ವೈರಸ್‌ ಶಂಕೆ ವ್ಯಕ್ತವಾಗಿದೆ. ಮೂರು ಜನರ ರಕ್ತ ಹಾಗೂ ಗಂಟಲು ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿದೆ. ಒಟ್ಟು 240 ಮಂದಿಗೆ ಮನೆಯಲ್ಲಿಯೇ ಇರಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರಿಂದ ಜಿಲ್ಲೆಯ ಜನತೆ ಮತ್ತಷ್ಟು ಭಯಪಡುವಂತೆ ಮಾಡಿದೆ.

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!