ಮಲೆನಾಡಿಗರಿಗೆ ಸರ್ಕಾರದ ರಸ್ತೆಗಿಂತ ಸಂಕವೇ ಗಟ್ಟಿ: ಯಾಮಾರಿದ್ರೆ ಜೀವವೇ ಖಲ್ಲಾಸ್‌..!

ಮಲೆನಾಡಿಗರಿಗೆ ಸರ್ಕಾರದ ರಸ್ತೆಗಿಂತ ಸಂಕವೇ ಗಟ್ಟಿ: ಯಾಮಾರಿದ್ರೆ ಜೀವವೇ ಖಲ್ಲಾಸ್‌..!

Published : Aug 04, 2023, 03:35 PM IST

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಡ್ಲುಮನೆ - ಕೋಣೆಬೈಲು ಗ್ರಾಮದ ಬೇಡಕ್ಕಿ ಹಳ್ಳದ ಮೇಲೆ ಜನ ಕಾಲು ಸಂಕದ ಮೇಲೆ ಮಳೆಗಾಲದಲ್ಲಿ ಓಡಾಡುತ್ತಾರೆ.
 

ಮಲೆನಾಡು ಭಾಗದ ಜನ ಸರ್ಕಾರ ನಿರ್ಮಿಸಿರುವ ರೋಡು-ಬ್ರಿಡ್ಜ್ಗಳಿಗಿಂತ ತಾವೇ ನಿರ್ಮಿಸಿಕೊಂಡ ಕಾಲು ಸಂಕದ(kalu sanka) ಮೇಲೆ ಬದುಕು ಕಟ್ಟಿಕೊಂಡವರೇ ಹೆಚ್ಚು. ಯಾಕಂದ್ರೆ, ಸರ್ಕಾರ ಅವರಿಗೆ ರೋಡು-ಬ್ರಿಡ್ಜ್ ನಿರ್ಮಿಸಿ ಕೊಟ್ಟಿಲ್ಲ. ಪ್ರತಿ ವರ್ಷ ಜನರೇ ರಸ್ತೆ ನಿರ್ಮಿಸಿಕೊಳ್ತಾರೆ. ಮಳೆ ಬಂದಾಗ ಕೊಚ್ಚಿ ಹೋಗುತ್ತೆ. ಮತ್ತೆ ನಿರ್ಮಿಸಿಕೊಳ್ತಾರೆ. ಹಳ್ಳಿಗರ ಈ ಸಾಹಸದ ಬದುಕಿಗೆ ಸ್ವಾತಂತ್ರ್ಯ ಪೂರ್ವ ಇತಿಹಾಸವಿದೆ. ಜನ ಕೂಡ ಇದೇ ರೀತಿ ಬರಬೇಕು. ಕಾರಣ ಕಿರುಸೇತುವೆ  ಇಲ್ಲ. ಇದು ಚಿಕ್ಕಮಗಳೂರು ಜಿಲ್ಲೆ(Chikkamagaluru) ಕಳಸ ತಾಲೂಕಿನ ಹಡ್ಲುಮನೆ - ಕೋಣೆಬೈಲು ಗ್ರಾಮದ ಬೇಡಕ್ಕಿ ಹಳ್ಳ. 15-20 ಮನೆಗಳಿರೋ ಕುಗ್ರಾಮ. ಈ ಹಳ್ಳದಲ್ಲಿ ವರ್ಷದ 365 ದಿನವೂ ನೀರು ಹರಿಯುತ್ತೆ. ಮಳೆಗಾಲದಲ್ಲಿ ಇದರ ಅಬ್ಬರ ಕೇಳೋದೇ ಬೇಡ. ಸ್ವಾತಂತ್ರ್ಯ ಬಂದಾಗಿನಿಂದಲೂ ಇವ್ರು ತಾವೇ ನಿರ್ಮಿಸಿಕೊಂಡ ಸಂಕದ ಮೇಲೆಯೇ ಬದುಕು ಕಟ್ಟಿಕೊಂಡಿದ್ದಾರೆ. ಜನನಾಯಕರು-ಅಧಿಕಾರಿ ವರ್ಗಕ್ಕೆ ನೂರಾರು ಬಾರಿ ಮನವಿ ಮಾಡಿದರು ನೋಡ ಯೂಸ್. ಮಳೆಗಾಲದಲ್ಲಿ(rain) ಮನೆ ಬಾಗಿಲವರೆಗೂ ನೀರು ಬರುತ್ತೆ. 2015ರಲ್ಲಿ ಈ ಹಳ್ಳಕ್ಕೆ ಸೇತುವೆ ನಿರ್ಮಿಸಲು 2 ಲಕ್ಷ ರೂಪಾಯಿ ಖರ್ಚು ಮಾಡಿ 2 ಪಿಲ್ಲರ್ ಕೂಡ ಹಾಕಿದ್ರು. ಆದ್ರೆ ಅಂದು ಪಿಲ್ಲರ್ ಹಾಕಿ ಹೋದವರು ಮತ್ತೆ ಇತ್ತ ತಿರುಗಿ ನೋಡಿಲ್ಲ.

ಇದನ್ನೂ ವೀಕ್ಷಿಸಿ:  ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more