ಮಲೆನಾಡಿಗರಿಗೆ ಸರ್ಕಾರದ ರಸ್ತೆಗಿಂತ ಸಂಕವೇ ಗಟ್ಟಿ: ಯಾಮಾರಿದ್ರೆ ಜೀವವೇ ಖಲ್ಲಾಸ್‌..!

ಮಲೆನಾಡಿಗರಿಗೆ ಸರ್ಕಾರದ ರಸ್ತೆಗಿಂತ ಸಂಕವೇ ಗಟ್ಟಿ: ಯಾಮಾರಿದ್ರೆ ಜೀವವೇ ಖಲ್ಲಾಸ್‌..!

Published : Aug 04, 2023, 03:35 PM IST

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಡ್ಲುಮನೆ - ಕೋಣೆಬೈಲು ಗ್ರಾಮದ ಬೇಡಕ್ಕಿ ಹಳ್ಳದ ಮೇಲೆ ಜನ ಕಾಲು ಸಂಕದ ಮೇಲೆ ಮಳೆಗಾಲದಲ್ಲಿ ಓಡಾಡುತ್ತಾರೆ.
 

ಮಲೆನಾಡು ಭಾಗದ ಜನ ಸರ್ಕಾರ ನಿರ್ಮಿಸಿರುವ ರೋಡು-ಬ್ರಿಡ್ಜ್ಗಳಿಗಿಂತ ತಾವೇ ನಿರ್ಮಿಸಿಕೊಂಡ ಕಾಲು ಸಂಕದ(kalu sanka) ಮೇಲೆ ಬದುಕು ಕಟ್ಟಿಕೊಂಡವರೇ ಹೆಚ್ಚು. ಯಾಕಂದ್ರೆ, ಸರ್ಕಾರ ಅವರಿಗೆ ರೋಡು-ಬ್ರಿಡ್ಜ್ ನಿರ್ಮಿಸಿ ಕೊಟ್ಟಿಲ್ಲ. ಪ್ರತಿ ವರ್ಷ ಜನರೇ ರಸ್ತೆ ನಿರ್ಮಿಸಿಕೊಳ್ತಾರೆ. ಮಳೆ ಬಂದಾಗ ಕೊಚ್ಚಿ ಹೋಗುತ್ತೆ. ಮತ್ತೆ ನಿರ್ಮಿಸಿಕೊಳ್ತಾರೆ. ಹಳ್ಳಿಗರ ಈ ಸಾಹಸದ ಬದುಕಿಗೆ ಸ್ವಾತಂತ್ರ್ಯ ಪೂರ್ವ ಇತಿಹಾಸವಿದೆ. ಜನ ಕೂಡ ಇದೇ ರೀತಿ ಬರಬೇಕು. ಕಾರಣ ಕಿರುಸೇತುವೆ  ಇಲ್ಲ. ಇದು ಚಿಕ್ಕಮಗಳೂರು ಜಿಲ್ಲೆ(Chikkamagaluru) ಕಳಸ ತಾಲೂಕಿನ ಹಡ್ಲುಮನೆ - ಕೋಣೆಬೈಲು ಗ್ರಾಮದ ಬೇಡಕ್ಕಿ ಹಳ್ಳ. 15-20 ಮನೆಗಳಿರೋ ಕುಗ್ರಾಮ. ಈ ಹಳ್ಳದಲ್ಲಿ ವರ್ಷದ 365 ದಿನವೂ ನೀರು ಹರಿಯುತ್ತೆ. ಮಳೆಗಾಲದಲ್ಲಿ ಇದರ ಅಬ್ಬರ ಕೇಳೋದೇ ಬೇಡ. ಸ್ವಾತಂತ್ರ್ಯ ಬಂದಾಗಿನಿಂದಲೂ ಇವ್ರು ತಾವೇ ನಿರ್ಮಿಸಿಕೊಂಡ ಸಂಕದ ಮೇಲೆಯೇ ಬದುಕು ಕಟ್ಟಿಕೊಂಡಿದ್ದಾರೆ. ಜನನಾಯಕರು-ಅಧಿಕಾರಿ ವರ್ಗಕ್ಕೆ ನೂರಾರು ಬಾರಿ ಮನವಿ ಮಾಡಿದರು ನೋಡ ಯೂಸ್. ಮಳೆಗಾಲದಲ್ಲಿ(rain) ಮನೆ ಬಾಗಿಲವರೆಗೂ ನೀರು ಬರುತ್ತೆ. 2015ರಲ್ಲಿ ಈ ಹಳ್ಳಕ್ಕೆ ಸೇತುವೆ ನಿರ್ಮಿಸಲು 2 ಲಕ್ಷ ರೂಪಾಯಿ ಖರ್ಚು ಮಾಡಿ 2 ಪಿಲ್ಲರ್ ಕೂಡ ಹಾಕಿದ್ರು. ಆದ್ರೆ ಅಂದು ಪಿಲ್ಲರ್ ಹಾಕಿ ಹೋದವರು ಮತ್ತೆ ಇತ್ತ ತಿರುಗಿ ನೋಡಿಲ್ಲ.

ಇದನ್ನೂ ವೀಕ್ಷಿಸಿ:  ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more