ಮಲೆನಾಡಿಗರಿಗೆ ಸರ್ಕಾರದ ರಸ್ತೆಗಿಂತ ಸಂಕವೇ ಗಟ್ಟಿ: ಯಾಮಾರಿದ್ರೆ ಜೀವವೇ ಖಲ್ಲಾಸ್‌..!

ಮಲೆನಾಡಿಗರಿಗೆ ಸರ್ಕಾರದ ರಸ್ತೆಗಿಂತ ಸಂಕವೇ ಗಟ್ಟಿ: ಯಾಮಾರಿದ್ರೆ ಜೀವವೇ ಖಲ್ಲಾಸ್‌..!

Published : Aug 04, 2023, 03:35 PM IST

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಡ್ಲುಮನೆ - ಕೋಣೆಬೈಲು ಗ್ರಾಮದ ಬೇಡಕ್ಕಿ ಹಳ್ಳದ ಮೇಲೆ ಜನ ಕಾಲು ಸಂಕದ ಮೇಲೆ ಮಳೆಗಾಲದಲ್ಲಿ ಓಡಾಡುತ್ತಾರೆ.
 

ಮಲೆನಾಡು ಭಾಗದ ಜನ ಸರ್ಕಾರ ನಿರ್ಮಿಸಿರುವ ರೋಡು-ಬ್ರಿಡ್ಜ್ಗಳಿಗಿಂತ ತಾವೇ ನಿರ್ಮಿಸಿಕೊಂಡ ಕಾಲು ಸಂಕದ(kalu sanka) ಮೇಲೆ ಬದುಕು ಕಟ್ಟಿಕೊಂಡವರೇ ಹೆಚ್ಚು. ಯಾಕಂದ್ರೆ, ಸರ್ಕಾರ ಅವರಿಗೆ ರೋಡು-ಬ್ರಿಡ್ಜ್ ನಿರ್ಮಿಸಿ ಕೊಟ್ಟಿಲ್ಲ. ಪ್ರತಿ ವರ್ಷ ಜನರೇ ರಸ್ತೆ ನಿರ್ಮಿಸಿಕೊಳ್ತಾರೆ. ಮಳೆ ಬಂದಾಗ ಕೊಚ್ಚಿ ಹೋಗುತ್ತೆ. ಮತ್ತೆ ನಿರ್ಮಿಸಿಕೊಳ್ತಾರೆ. ಹಳ್ಳಿಗರ ಈ ಸಾಹಸದ ಬದುಕಿಗೆ ಸ್ವಾತಂತ್ರ್ಯ ಪೂರ್ವ ಇತಿಹಾಸವಿದೆ. ಜನ ಕೂಡ ಇದೇ ರೀತಿ ಬರಬೇಕು. ಕಾರಣ ಕಿರುಸೇತುವೆ  ಇಲ್ಲ. ಇದು ಚಿಕ್ಕಮಗಳೂರು ಜಿಲ್ಲೆ(Chikkamagaluru) ಕಳಸ ತಾಲೂಕಿನ ಹಡ್ಲುಮನೆ - ಕೋಣೆಬೈಲು ಗ್ರಾಮದ ಬೇಡಕ್ಕಿ ಹಳ್ಳ. 15-20 ಮನೆಗಳಿರೋ ಕುಗ್ರಾಮ. ಈ ಹಳ್ಳದಲ್ಲಿ ವರ್ಷದ 365 ದಿನವೂ ನೀರು ಹರಿಯುತ್ತೆ. ಮಳೆಗಾಲದಲ್ಲಿ ಇದರ ಅಬ್ಬರ ಕೇಳೋದೇ ಬೇಡ. ಸ್ವಾತಂತ್ರ್ಯ ಬಂದಾಗಿನಿಂದಲೂ ಇವ್ರು ತಾವೇ ನಿರ್ಮಿಸಿಕೊಂಡ ಸಂಕದ ಮೇಲೆಯೇ ಬದುಕು ಕಟ್ಟಿಕೊಂಡಿದ್ದಾರೆ. ಜನನಾಯಕರು-ಅಧಿಕಾರಿ ವರ್ಗಕ್ಕೆ ನೂರಾರು ಬಾರಿ ಮನವಿ ಮಾಡಿದರು ನೋಡ ಯೂಸ್. ಮಳೆಗಾಲದಲ್ಲಿ(rain) ಮನೆ ಬಾಗಿಲವರೆಗೂ ನೀರು ಬರುತ್ತೆ. 2015ರಲ್ಲಿ ಈ ಹಳ್ಳಕ್ಕೆ ಸೇತುವೆ ನಿರ್ಮಿಸಲು 2 ಲಕ್ಷ ರೂಪಾಯಿ ಖರ್ಚು ಮಾಡಿ 2 ಪಿಲ್ಲರ್ ಕೂಡ ಹಾಕಿದ್ರು. ಆದ್ರೆ ಅಂದು ಪಿಲ್ಲರ್ ಹಾಕಿ ಹೋದವರು ಮತ್ತೆ ಇತ್ತ ತಿರುಗಿ ನೋಡಿಲ್ಲ.

ಇದನ್ನೂ ವೀಕ್ಷಿಸಿ:  ಈ ಸುದ್ದಿ ವಿಧಾನಸೌಧದಲ್ಲಿ ಸೌಂಡ್‌ ಮಾಡಿತ್ತು!: ಅಂಗನವಾಡಿ ಕಾರ್ಯಕರ್ತೆಯರು ಈಗ ಫುಲ್‌ ಖುಷ್‌..!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more