ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

Published : Dec 24, 2023, 03:41 PM IST

ವಿವಾದದ ಕಿಡಿ ಹೊತ್ತಿಸಿದ ಆರೆಸ್ಸೆಸ್ ಮುಖಂಡ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಮಂಡ್ಯದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಅಲ್ಲಾಹ್ ಅಕ್ಬರ್ ಎಂದು ಘೋಷಣೆ ಕೂಗಿದ್ದ ಮುಸ್ಕಾನ್ ವಿರುದ್ಧ ಭಟ್‌ ವಾಗ್ದಾಳಿ

ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಭಾಷಣ ಮಾಡಿದ್ದು, ಅಲೆಕ್ಸಾಂಡರ್ ದೇಶದ ಮೇಲೆ ಆಕ್ರಮಣ ಮಾಡಲು ಬಂದವನು. ನಾಚಿಕೆ ಇಲ್ಲದವರು ಅಲೆಕ್ಸಾಂಡರ್ ಗ್ರೇಟ್ ಅಂತಾರೆ. ಅಲೆಕ್ಸಾಂಡರ್ ಸೋಲಿಸಿದ ಪರಾಕ್ರಮಿಶಾಲಿ ದೇಶ ಭಾರತ. ಪಠ್ಯ ಪುಸ್ತಕಗಳಲ್ಲಿ ನಮಗೆ 90% ಸುಳ್ಳು ಹೇಳಿದ್ದಾರೆ. ಇಸ್ಲಾಮಿಕರಣ, ಕ್ರಿಶ್ಚಿಯನಿಕರಣ ಮಾಡಲು ಯತ್ನಗಳಾಗಿದೆ. ಮಂಡ್ಯದ ಯುವತಿ ಮುಸ್ಕಾನ್‌ಗೆ(Muskan) ಆಲ್ಖೈದಾ ಜತೆ ಸಂಪರ್ಕ ಇದೆ ಎಂದು ಆರ್‌ಎಸ್‌ಎಸ್‌(RSS) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸ್ಫೋಟಕ ಆರೋಪ ಮಾಡಿದ್ದಾರೆ. ಮುಸ್ಕಾನ್ ಗೆ ಹಣ, ಶಹಬ್ಬಾಶ್‌ಗಿರಿ ಕೊಟ್ಟದ್ದು ಅಲ್‌ಖೈದಾ ಸಂಘಟನೆ. ಮುಸ್ಕಾನ್ ಆಲ್ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದಾಳೆ. ಮಂಡ್ಯದ ಜನರು ಮುಸ್ಕಾನ್ ಬಗ್ಗೆ ಹುಷಾರಾಗಿರಬೇಕು. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ, ಮುಸ್ಕಾನ್‌ಗೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಪದೇ ಪದೇ ಅಂದರ್ ಆಗ್ತಿದ್ದವ ಮರ್ಡರ್..! ಅವನ ಕೊಲೆಗೆ ಕಾರಣ ಆತ ಕದ್ದ ಮಾಲು..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more