ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

Published : Dec 24, 2023, 03:41 PM IST

ವಿವಾದದ ಕಿಡಿ ಹೊತ್ತಿಸಿದ ಆರೆಸ್ಸೆಸ್ ಮುಖಂಡ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಮಂಡ್ಯದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಅಲ್ಲಾಹ್ ಅಕ್ಬರ್ ಎಂದು ಘೋಷಣೆ ಕೂಗಿದ್ದ ಮುಸ್ಕಾನ್ ವಿರುದ್ಧ ಭಟ್‌ ವಾಗ್ದಾಳಿ

ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಭಾಷಣ ಮಾಡಿದ್ದು, ಅಲೆಕ್ಸಾಂಡರ್ ದೇಶದ ಮೇಲೆ ಆಕ್ರಮಣ ಮಾಡಲು ಬಂದವನು. ನಾಚಿಕೆ ಇಲ್ಲದವರು ಅಲೆಕ್ಸಾಂಡರ್ ಗ್ರೇಟ್ ಅಂತಾರೆ. ಅಲೆಕ್ಸಾಂಡರ್ ಸೋಲಿಸಿದ ಪರಾಕ್ರಮಿಶಾಲಿ ದೇಶ ಭಾರತ. ಪಠ್ಯ ಪುಸ್ತಕಗಳಲ್ಲಿ ನಮಗೆ 90% ಸುಳ್ಳು ಹೇಳಿದ್ದಾರೆ. ಇಸ್ಲಾಮಿಕರಣ, ಕ್ರಿಶ್ಚಿಯನಿಕರಣ ಮಾಡಲು ಯತ್ನಗಳಾಗಿದೆ. ಮಂಡ್ಯದ ಯುವತಿ ಮುಸ್ಕಾನ್‌ಗೆ(Muskan) ಆಲ್ಖೈದಾ ಜತೆ ಸಂಪರ್ಕ ಇದೆ ಎಂದು ಆರ್‌ಎಸ್‌ಎಸ್‌(RSS) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸ್ಫೋಟಕ ಆರೋಪ ಮಾಡಿದ್ದಾರೆ. ಮುಸ್ಕಾನ್ ಗೆ ಹಣ, ಶಹಬ್ಬಾಶ್‌ಗಿರಿ ಕೊಟ್ಟದ್ದು ಅಲ್‌ಖೈದಾ ಸಂಘಟನೆ. ಮುಸ್ಕಾನ್ ಆಲ್ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದಾಳೆ. ಮಂಡ್ಯದ ಜನರು ಮುಸ್ಕಾನ್ ಬಗ್ಗೆ ಹುಷಾರಾಗಿರಬೇಕು. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ, ಮುಸ್ಕಾನ್‌ಗೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಪದೇ ಪದೇ ಅಂದರ್ ಆಗ್ತಿದ್ದವ ಮರ್ಡರ್..! ಅವನ ಕೊಲೆಗೆ ಕಾರಣ ಆತ ಕದ್ದ ಮಾಲು..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more