ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

Published : Dec 24, 2023, 03:41 PM IST

ವಿವಾದದ ಕಿಡಿ ಹೊತ್ತಿಸಿದ ಆರೆಸ್ಸೆಸ್ ಮುಖಂಡ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಮಂಡ್ಯದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಅಲ್ಲಾಹ್ ಅಕ್ಬರ್ ಎಂದು ಘೋಷಣೆ ಕೂಗಿದ್ದ ಮುಸ್ಕಾನ್ ವಿರುದ್ಧ ಭಟ್‌ ವಾಗ್ದಾಳಿ

ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಭಾಷಣ ಮಾಡಿದ್ದು, ಅಲೆಕ್ಸಾಂಡರ್ ದೇಶದ ಮೇಲೆ ಆಕ್ರಮಣ ಮಾಡಲು ಬಂದವನು. ನಾಚಿಕೆ ಇಲ್ಲದವರು ಅಲೆಕ್ಸಾಂಡರ್ ಗ್ರೇಟ್ ಅಂತಾರೆ. ಅಲೆಕ್ಸಾಂಡರ್ ಸೋಲಿಸಿದ ಪರಾಕ್ರಮಿಶಾಲಿ ದೇಶ ಭಾರತ. ಪಠ್ಯ ಪುಸ್ತಕಗಳಲ್ಲಿ ನಮಗೆ 90% ಸುಳ್ಳು ಹೇಳಿದ್ದಾರೆ. ಇಸ್ಲಾಮಿಕರಣ, ಕ್ರಿಶ್ಚಿಯನಿಕರಣ ಮಾಡಲು ಯತ್ನಗಳಾಗಿದೆ. ಮಂಡ್ಯದ ಯುವತಿ ಮುಸ್ಕಾನ್‌ಗೆ(Muskan) ಆಲ್ಖೈದಾ ಜತೆ ಸಂಪರ್ಕ ಇದೆ ಎಂದು ಆರ್‌ಎಸ್‌ಎಸ್‌(RSS) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸ್ಫೋಟಕ ಆರೋಪ ಮಾಡಿದ್ದಾರೆ. ಮುಸ್ಕಾನ್ ಗೆ ಹಣ, ಶಹಬ್ಬಾಶ್‌ಗಿರಿ ಕೊಟ್ಟದ್ದು ಅಲ್‌ಖೈದಾ ಸಂಘಟನೆ. ಮುಸ್ಕಾನ್ ಆಲ್ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದಾಳೆ. ಮಂಡ್ಯದ ಜನರು ಮುಸ್ಕಾನ್ ಬಗ್ಗೆ ಹುಷಾರಾಗಿರಬೇಕು. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ, ಮುಸ್ಕಾನ್‌ಗೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಪದೇ ಪದೇ ಅಂದರ್ ಆಗ್ತಿದ್ದವ ಮರ್ಡರ್..! ಅವನ ಕೊಲೆಗೆ ಕಾರಣ ಆತ ಕದ್ದ ಮಾಲು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more