ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

ಮುಸ್ಲಿಂ ಹೆಂಗಸರಿಗೆ ಪರ್ಮೆನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ: ಕಲ್ಲಡ್ಕ ಪ್ರಭಾಕರ ಭಟ್

Published : Dec 24, 2023, 03:41 PM IST

ವಿವಾದದ ಕಿಡಿ ಹೊತ್ತಿಸಿದ ಆರೆಸ್ಸೆಸ್ ಮುಖಂಡ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಮಂಡ್ಯದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ  ಕಲ್ಲಡ್ಕ ಪ್ರಭಾಕರ ಭಟ್ ಭಾಷಣ
ಅಲ್ಲಾಹ್ ಅಕ್ಬರ್ ಎಂದು ಘೋಷಣೆ ಕೂಗಿದ್ದ ಮುಸ್ಕಾನ್ ವಿರುದ್ಧ ಭಟ್‌ ವಾಗ್ದಾಳಿ

ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್(Kalladka Prabhakar Bhat) ಭಾಷಣ ಮಾಡಿದ್ದು, ಅಲೆಕ್ಸಾಂಡರ್ ದೇಶದ ಮೇಲೆ ಆಕ್ರಮಣ ಮಾಡಲು ಬಂದವನು. ನಾಚಿಕೆ ಇಲ್ಲದವರು ಅಲೆಕ್ಸಾಂಡರ್ ಗ್ರೇಟ್ ಅಂತಾರೆ. ಅಲೆಕ್ಸಾಂಡರ್ ಸೋಲಿಸಿದ ಪರಾಕ್ರಮಿಶಾಲಿ ದೇಶ ಭಾರತ. ಪಠ್ಯ ಪುಸ್ತಕಗಳಲ್ಲಿ ನಮಗೆ 90% ಸುಳ್ಳು ಹೇಳಿದ್ದಾರೆ. ಇಸ್ಲಾಮಿಕರಣ, ಕ್ರಿಶ್ಚಿಯನಿಕರಣ ಮಾಡಲು ಯತ್ನಗಳಾಗಿದೆ. ಮಂಡ್ಯದ ಯುವತಿ ಮುಸ್ಕಾನ್‌ಗೆ(Muskan) ಆಲ್ಖೈದಾ ಜತೆ ಸಂಪರ್ಕ ಇದೆ ಎಂದು ಆರ್‌ಎಸ್‌ಎಸ್‌(RSS) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸ್ಫೋಟಕ ಆರೋಪ ಮಾಡಿದ್ದಾರೆ. ಮುಸ್ಕಾನ್ ಗೆ ಹಣ, ಶಹಬ್ಬಾಶ್‌ಗಿರಿ ಕೊಟ್ಟದ್ದು ಅಲ್‌ಖೈದಾ ಸಂಘಟನೆ. ಮುಸ್ಕಾನ್ ಆಲ್ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದಾಳೆ. ಮಂಡ್ಯದ ಜನರು ಮುಸ್ಕಾನ್ ಬಗ್ಗೆ ಹುಷಾರಾಗಿರಬೇಕು. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ, ಮುಸ್ಕಾನ್‌ಗೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ನಾಳೆಯಿಂದ ಕಾಲೇಜಿಗೆ ಹೋಗುವುದಾಗಿ ಆಕೆ ಹೇಳಿದ್ದಾಳೆ. ತಾಕತ್ ಇದ್ರೆ ಅವಳು ಕಾಲೇಜಿಗೆ ಹೋಗಲಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಪದೇ ಪದೇ ಅಂದರ್ ಆಗ್ತಿದ್ದವ ಮರ್ಡರ್..! ಅವನ ಕೊಲೆಗೆ ಕಾರಣ ಆತ ಕದ್ದ ಮಾಲು..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more