ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

Published : Jun 28, 2024, 10:18 AM IST


ಕೊಲೆಗೆ ಮೂಲ ಕಾರಣವೇ ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ ಮೆಸೇಜ್
ಮೆಸೇಜ್ ಕಾರಣಕ್ಕೆ ಕೊಲೆ ಅಂತಾ ಹೇಳಿಕೆ ಕೊಟ್ಟಿದ್ದ ದರ್ಶನ್ ಗ್ಯಾಂಗ್
ಈ ಕಾರಣಕ್ಕೆ ಮೊಬೈಲ್ ಮಾಹಿತಿ ಹೊರತೆಗೆಯುವುದು ಅನಿವಾರ್ಯ

ದರ್ಶನ್ ಗ್ಯಾಂಗ್‌ನಿಂದ(Darshan) ರೇಣುಕಾಸ್ವಾಮಿ ಕೊಲೆ (Renukaswamy murder case) ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ (Instagram) ಕಂಪನಿಗೆ ಪತ್ರವನ್ನು(Letter) ಬರೆದಿದ್ದಾರೆ ಎಂಬ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ರೇಣುಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚಲು ಕಾಮಾಕ್ಷಿಪಾಳ್ಯ ಪೊಲೀಸರು ವಿಫಲರಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸರಿಗೆ(Kamakshipalya police) ರೇಣುಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚುವುದು ತಲೆ ನೋವಾಗಿದೆ. ಮೊಬೈಲ್‌ನಲ್ಲಿನ ಮಾಹಿತಿಯನ್ನು ಹೊರತೆಗೆಯಲೇಬೇಕಾದ ಅನಿವಾರ್ಯತೆ ಇದೀಗ ಎದುರಾಗಿದೆ. ಕೊಲೆಗೆ ಮೂಲ ಕಾರಣವೇ ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ ಮೆಸೇಜ್ ಎಂದು ದರ್ಶನ್ ಗ್ಯಾಂಗ್ ಹೇಳಿದೆ. ಈ ಕಾರಣಕ್ಕೆ ಮೊಬೈಲ್ ಮಾಹಿತಿ ಹೊರತೆಗೆಯುವುದು ಅನಿವಾರ್ಯವಾಗಿದೆ.

ಇದನ್ನೂ ವೀಕ್ಷಿಸಿ:  ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದಗಳಿಕೆಷ್ಟು? ಕಲಿಯುಗದೊಂದಿಗೆ ದ್ವಾಪರ ಯುಗದ ಬೆಸುಗೆ ಈ ‘ಕಲ್ಕಿ’!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!