ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

Published : Jun 28, 2024, 10:18 AM IST


ಕೊಲೆಗೆ ಮೂಲ ಕಾರಣವೇ ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ ಮೆಸೇಜ್
ಮೆಸೇಜ್ ಕಾರಣಕ್ಕೆ ಕೊಲೆ ಅಂತಾ ಹೇಳಿಕೆ ಕೊಟ್ಟಿದ್ದ ದರ್ಶನ್ ಗ್ಯಾಂಗ್
ಈ ಕಾರಣಕ್ಕೆ ಮೊಬೈಲ್ ಮಾಹಿತಿ ಹೊರತೆಗೆಯುವುದು ಅನಿವಾರ್ಯ

ದರ್ಶನ್ ಗ್ಯಾಂಗ್‌ನಿಂದ(Darshan) ರೇಣುಕಾಸ್ವಾಮಿ ಕೊಲೆ (Renukaswamy murder case) ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ (Instagram) ಕಂಪನಿಗೆ ಪತ್ರವನ್ನು(Letter) ಬರೆದಿದ್ದಾರೆ ಎಂಬ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ರೇಣುಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚಲು ಕಾಮಾಕ್ಷಿಪಾಳ್ಯ ಪೊಲೀಸರು ವಿಫಲರಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸರಿಗೆ(Kamakshipalya police) ರೇಣುಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚುವುದು ತಲೆ ನೋವಾಗಿದೆ. ಮೊಬೈಲ್‌ನಲ್ಲಿನ ಮಾಹಿತಿಯನ್ನು ಹೊರತೆಗೆಯಲೇಬೇಕಾದ ಅನಿವಾರ್ಯತೆ ಇದೀಗ ಎದುರಾಗಿದೆ. ಕೊಲೆಗೆ ಮೂಲ ಕಾರಣವೇ ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ ಮೆಸೇಜ್ ಎಂದು ದರ್ಶನ್ ಗ್ಯಾಂಗ್ ಹೇಳಿದೆ. ಈ ಕಾರಣಕ್ಕೆ ಮೊಬೈಲ್ ಮಾಹಿತಿ ಹೊರತೆಗೆಯುವುದು ಅನಿವಾರ್ಯವಾಗಿದೆ.

ಇದನ್ನೂ ವೀಕ್ಷಿಸಿ:  ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದಗಳಿಕೆಷ್ಟು? ಕಲಿಯುಗದೊಂದಿಗೆ ದ್ವಾಪರ ಯುಗದ ಬೆಸುಗೆ ಈ ‘ಕಲ್ಕಿ’!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?