ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ ಕಂಪನಿಗೆ ಪತ್ರ ಬರೆದಿದ್ದೇಕೆ..? ಮೆಸೇಜ್ ರಿಟ್ರೀವ್‌ಗೆ ಪೊಲೀಸರ ಯತ್ನ

Published : Jun 28, 2024, 10:18 AM IST


ಕೊಲೆಗೆ ಮೂಲ ಕಾರಣವೇ ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ ಮೆಸೇಜ್
ಮೆಸೇಜ್ ಕಾರಣಕ್ಕೆ ಕೊಲೆ ಅಂತಾ ಹೇಳಿಕೆ ಕೊಟ್ಟಿದ್ದ ದರ್ಶನ್ ಗ್ಯಾಂಗ್
ಈ ಕಾರಣಕ್ಕೆ ಮೊಬೈಲ್ ಮಾಹಿತಿ ಹೊರತೆಗೆಯುವುದು ಅನಿವಾರ್ಯ

ದರ್ಶನ್ ಗ್ಯಾಂಗ್‌ನಿಂದ(Darshan) ರೇಣುಕಾಸ್ವಾಮಿ ಕೊಲೆ (Renukaswamy murder case) ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಂ (Instagram) ಕಂಪನಿಗೆ ಪತ್ರವನ್ನು(Letter) ಬರೆದಿದ್ದಾರೆ ಎಂಬ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ರೇಣುಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚಲು ಕಾಮಾಕ್ಷಿಪಾಳ್ಯ ಪೊಲೀಸರು ವಿಫಲರಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸರಿಗೆ(Kamakshipalya police) ರೇಣುಕಾಸ್ವಾಮಿ ಮೊಬೈಲ್ ಪತ್ತೆ ಹಚ್ಚುವುದು ತಲೆ ನೋವಾಗಿದೆ. ಮೊಬೈಲ್‌ನಲ್ಲಿನ ಮಾಹಿತಿಯನ್ನು ಹೊರತೆಗೆಯಲೇಬೇಕಾದ ಅನಿವಾರ್ಯತೆ ಇದೀಗ ಎದುರಾಗಿದೆ. ಕೊಲೆಗೆ ಮೂಲ ಕಾರಣವೇ ರೇಣುಕಾಸ್ವಾಮಿ ಇನ್‌ಸ್ಟಾಗ್ರಾಂ ಮೆಸೇಜ್ ಎಂದು ದರ್ಶನ್ ಗ್ಯಾಂಗ್ ಹೇಳಿದೆ. ಈ ಕಾರಣಕ್ಕೆ ಮೊಬೈಲ್ ಮಾಹಿತಿ ಹೊರತೆಗೆಯುವುದು ಅನಿವಾರ್ಯವಾಗಿದೆ.

ಇದನ್ನೂ ವೀಕ್ಷಿಸಿ:  ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದಗಳಿಕೆಷ್ಟು? ಕಲಿಯುಗದೊಂದಿಗೆ ದ್ವಾಪರ ಯುಗದ ಬೆಸುಗೆ ಈ ‘ಕಲ್ಕಿ’!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ