ಸಿಲಿಕಾನ್ ಸಿಟಿಯಲ್ಲಿ ಕೋಣಗಳ ಮೇಳ! ಭರ್ಜರಿಯಾಗಿದೆ ಕರಾವಳಿಯ ಕಂಬಳ..!

ಸಿಲಿಕಾನ್ ಸಿಟಿಯಲ್ಲಿ ಕೋಣಗಳ ಮೇಳ! ಭರ್ಜರಿಯಾಗಿದೆ ಕರಾವಳಿಯ ಕಂಬಳ..!

Published : Nov 26, 2023, 09:10 AM IST

ದೊಡ್ಡ ಕೆಸರು ಗದ್ದೆ. ಅಲ್ಲಿ ಕೋಣಗಳ ಭರ್ಜರಿ ಓಟ. ಕೋಣದ ಓಟಕ್ಕೆ ಆಳೆತ್ತರಕ್ಕೆ ಹಾರೋ ಕೆಸರು. ಅಲ್ಲಿದ್ದವರೆಲ್ಲಾ ಈ ಕೋಣದ ಕಂಬಳ ನೋಡಿ ಒಂದು ಕ್ಷಣ ಥ್ರಿಲ್ ಆಗಿದ್ರು. ಶಿಳ್ಳೆ ಚಪ್ಪಾಳೆ ಹೊಡೆದು ಕೋಣಗಳಿಗೆ ಫುಲ್ ಝೋಶ್ ತುಂಬುತ್ತಿದ್ರು. 
 

ಕಂಬಳ ಅಂದ್ರೆ ನೆನಪಾಗೋದು ಕರಾವಳಿಯ ಮಂಗಳೂರು, ಉಡುಪಿ. ಆದ್ರೆ ಇನ್ಮುಂದೆ ಕಂಬಳ(Kambala) ಅಂದ್ರೆ ಕಣ್ಮುಂದೆ ಬರೋದು ನಮ್ಮ ಬೆಂಗಳೂರು. ಕಾರಾವಳಿಯ ಆಚರಣೆ ಕಂಬಳ ಫಸ್ಟ್ ದಿ ಫಸ್ಟ್ ಟೈಂ ಬೆಂಗಳೂರಿನಲ್ಲಿ(Bengaluru) ನಡೆದಿದೆ. 150 ಜೋಡಿ ಕೋಣಗಳು ಕೆಸರುಗದ್ದೆಯಲ್ಲಿ ನಾನಾ ನೀನಾ ಅಂತ ಸ್ಪರ್ಧೆಗೆ ಬಿದಿದ್ವು. ಈ ಕೋಣಗಳ ಓಟ ನೋಡೋಕೆ ಸಿಕ್ಕಾಪಟ್ಟೆ ತ್ರಿಲ್ ಆಗ್ತಿತ್ತು. ಕರಾವಳಿಗರ ಕಂಬಳ ಕಿಕ್ ಕೊಡೋಕೆ ಕಾರಣ ರಿಷಬ್ ಶೆಟ್ಟಿಯ(Rishabh Shetty) ಕಾಂತಾರ ಸಿನಿಮಾ. ಕಾಂತರದಲ್ಲಿ(Kantara) ಕಾಡುಬೆಟ್ಟದ ಶಿವ ಕಂಬಳ ಪಟುವಾಗಿದ್ದ ಶೆಟ್ರು ಕಂಬಳ ಮಾಡಿದ್ದನ್ನ ನೋಡಿ ವಾವ್ಹ್ ಅಂದಿದ್ರು. ಅಲ್ಲಿಂದ ಈ ಕಂಬಳದ ಕ್ರೇಜ್ ಹೆಚ್ಚಾಯ್ತು. ಇದರ ಫಲ ಕಂಬಳ ಈಗ ಬೆಂಗಳೂರಿಗೆ ಶಿಫ್ಟ್ ಆಗಿದೆ. ಕಂಬಳ ಕರಾವಳಿಗರ ಕ್ರೇಜ್. ಈ ಕ್ರೇಜ್ ಬೆಂಗಳೂರಿಗೆ ಶಿಫ್ಟ್ ಆಗ್ಬೇಕು ಅಂದ್ರೆ ಅದಕ್ಕೆ ಸೆಲೆಬ್ರೆಟಿಗಳ ಸಪೋರ್ಟ್ ಕೂಡ ಬೇಕು. ಈ ಕಂಬಳಕ್ಕೆ ಚಿತ್ರರಂಗದ ದಿಗ್ಗಜ ನಟ ನಟಿಯರು ಬರ್ತಾರೆ ಅಂತ ಕಂಬಳ ಆಯೋಜಕ ಅಶೋಕ್ ರೈ(Ashok Rai) ಹೇಳಿದ್ರು. ಆದ್ರೆ ಕೋಣಗಳ ಓಟದ ಮಧ್ಯೆ ನಮ್ಮ ಸ್ಟಾರ್ಸ್ಗಳನ್ನೂ ಕಣ್ತುಂಬಿಕೊಳ್ಳೋಣ ಅಂತ ಬಂದ ಹಲವರಿಗೆ ನಿರಾಸೆಯಾಗಿತ್ತು. ಎಷ್ಟೇ ಝೂಮ್ ಹಾಕಿದ್ರು ಕಂಬಳದಲ್ಲಿ ದೀಪಿಕಾ, ಐಶ್ವರ್ಯ, ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ, ಶ್ರೀನಿಧಿ ಶೆಟ್ಟಿ, ಕೆ ಎಲ್ ರಾಹುಲ್  ರಜನಿಕಾಂತ್ ಯಾರು ಕಾಣ್ಲೇ ಇಲ್ಲ.. ಅಶ್ವೀನಿ ಪುನೀತ್ ರಾಜ್ಕುಮಾರ್ ಕಂಬಳ ಉದ್ಘಾಟಿಸಿದ್ರು.ಎರಡು ದಿನ ನಡೆಯೋ ಕಂಬಳದಲ್ಲಿ ಬರೀ ಕೋ ಣಗಳು ಬಿಟ್ರೆ ಯಾವೊಬ್ಬ ಸ್ಟಾರ್ಸ್ಗಳು ಕಣ್ಣಿಗೆ ಬೀಳಲಿಲ್ಲ. ಆದ್ರೆ ನಾಳೆಯೂ ಕೋಣಗಳ ಓಟ ಇರೋದ್ರಿಂದ ಕೆಲ ಸ್ಟಾರ್ಗಳು ಬಂದ್ರು ಆಶ್ಚರ್ಯವೇನಿಲ್ಲ.

ಇದನ್ನೂ ವೀಕ್ಷಿಸಿ:  ಕೆಮಿಕಲ್ ಎಂಜಿನಿಯರಿಂಗ್ ಬಿಟ್ಟು ಯೋಧರಾಗಿದ್ದು ಯಾಕೆ..? 23 ಕಿಮೀ ಅಂತಿಮಯಾತ್ರೆ..ಎಲ್ಲೆಲ್ಲೂ ಜನಸಾಗರ..!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more