ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ

ಡಿಕೆ ಸಾಮ್ರಾಜ್ಯದಲ್ಲಿ ಅಧಿಕಾರಿಗಳ ಭಾರಿ ಭ್ರಷ್ಟಾಚಾರ : ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ

Published : Jan 28, 2021, 03:20 PM IST

ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.  ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. 

ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಕನಕಪುರ (ಜ.28):  ಕನಕಪುರದಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಅಧಿಕಾರಿಗಳು ಭ್ರಷ್ಟಾತಿಭ್ರಷ್ಟರಾಗಿದ್ದು ಪಿಡಿಒಗಳಿಂದ ಪರ್ಸಂಟೇಜ್ ಲೆಕ್ಕದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.  ದೊಡ್ಡವರಿಗೆ ಕೊಡಬೇಕು ಎಂದು ಇಒ ಶಿವರಾಮ್ ಪಿಡಿಒಗಳ ಬಳಿ ಹಣ ಪಡೆಯುತ್ತಿದ್ದಾರೆ. 

ಹಣಕ್ಕಾಗಿ ಬೇಡಿಕೆ ಇಟ್ಟ ರಾಜ್ಯದ ಪ್ರಮುಖ ಸಚಿವರ ಪಿಎ: ದೂರು ದಾಖಲು

ಈ ಭ್ರಷ್ಟಾಚಾರದ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ...

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!