'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

Published : Nov 18, 2019, 10:52 AM ISTUpdated : Nov 18, 2019, 11:09 AM IST

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿ ಪರಾಜಯಗೊಂಡಿದ್ದರು.

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ವಿದೇಶಿ ನೆಲದಲ್ಲಿ ಮಗನೊಂದಿಗೆ ಅನಿತಾ ಕುಮಾರಸ್ವಾಮಿ ಮಾಡರ್ನ್ ಲುಕ್!

ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿನಿಂದ ಪರಾಜಯಗೊಂಡಿದ್ದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!