'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

Published : Nov 18, 2019, 10:52 AM ISTUpdated : Nov 18, 2019, 11:09 AM IST

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿ ಪರಾಜಯಗೊಂಡಿದ್ದರು.

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ವಿದೇಶಿ ನೆಲದಲ್ಲಿ ಮಗನೊಂದಿಗೆ ಅನಿತಾ ಕುಮಾರಸ್ವಾಮಿ ಮಾಡರ್ನ್ ಲುಕ್!

ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿನಿಂದ ಪರಾಜಯಗೊಂಡಿದ್ದರು.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!