'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

Published : Nov 18, 2019, 10:52 AM ISTUpdated : Nov 18, 2019, 11:09 AM IST

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿ ಪರಾಜಯಗೊಂಡಿದ್ದರು.

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ವಿದೇಶಿ ನೆಲದಲ್ಲಿ ಮಗನೊಂದಿಗೆ ಅನಿತಾ ಕುಮಾರಸ್ವಾಮಿ ಮಾಡರ್ನ್ ಲುಕ್!

ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿನಿಂದ ಪರಾಜಯಗೊಂಡಿದ್ದರು.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!