'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

'ನಿಖಿಲ್ ಎಲ್ಲಿದ್ಯಪ್ಪಾ?ಟ್ರೋಲ್ ಮಾಡಿ ಇಂಟರ್‌ನ್ಯಾಷನಲ್ ಸ್ಟಾರ್ ಮಾಡ್ಬಿಟ್ರಿ'

Published : Nov 18, 2019, 10:52 AM ISTUpdated : Nov 18, 2019, 11:09 AM IST

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿ ಪರಾಜಯಗೊಂಡಿದ್ದರು.

ತುಮಕೂರು(ನ.18): ಸ್ಯಾಂಡಲ್‌ವುಡ್‌ ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ ನಿಖಿಲ್ ಕುಮಾರಸ್ವಾಮಿ ಹೊನ್ನಡಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಲೋಕಸಭಾ ಚುನಾವಣೆಯಲ್ಲಿ ನಡೆದ ಟ್ರೋಲ್ ಬಗ್ಗೆ ಮಾತನಾಡಿದ್ದಾರೆ. 'ನಿಖಿಲ್ ಎಲ್ಲಿದ್ಯಪ್ಪಾ'? ಅನ್ನೋ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ವಿದೇಶಿ ನೆಲದಲ್ಲಿ ಮಗನೊಂದಿಗೆ ಅನಿತಾ ಕುಮಾರಸ್ವಾಮಿ ಮಾಡರ್ನ್ ಲುಕ್!

ಅಷ್ಟೇ ಅಲ್ಲದೇ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದಲ್ಲದೇ ನಿಜ ಜೀವನದಲ್ಲೂ ಅಭಿಮನ್ಯು ಆಗೋಗಿರುವುದಾಗಿ ಹೇಳಿಕೊಂಡಿದ್ದಾರೆ. 2019 ರಲ್ಲಿ ನಡೆದ ಮಂಡ್ಯ ಲೋಕಸಭಾ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆದಿತ್ತು. ನಟಿ ಸುಮಲತಾ ವಿರುದ್ಧ ಜೆಡಿಎಸ್ ಸ್ಪರ್ಧಿಸಿನಿಂದ ಪರಾಜಯಗೊಂಡಿದ್ದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?