SBI ಬ್ಯಾಂಕ್ ಗೆ ಕನ್ನಡಪರ ಸಂಘಟನೆಗಳಿಂದ ಮುತ್ತಿಗೆ ಭೀತಿ

SBI ಬ್ಯಾಂಕ್ ಗೆ ಕನ್ನಡಪರ ಸಂಘಟನೆಗಳಿಂದ ಮುತ್ತಿಗೆ ಭೀತಿ

Published : May 21, 2025, 02:08 PM IST

ಚಂದಾಪುರ ಎಸ್‌ಬಿಐ ಬ್ಯಾಂಕ್‌ನ ಮಹಿಳಾ ಅಧಿಕಾರಿಯೊಬ್ಬರು ಕನ್ನಡದಲ್ಲಿ ವ್ಯವಹರಿಸದ ಕಾರಣ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬ್ಯಾಂಕ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದವು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಎಸ್‌ಬಿಐ ಶಾಖೆಯ ಸಿಬ್ಬಂದಿ, ತಕ್ಷಣವೇ ಮಧ್ಯಪ್ರವೇಶಿಸಿ, ಆ ಮಹಿಳಾ ಅಧಿಕಾರಿಯಿಂದ ಕನ್ನಡದಲ್ಲೇ ಕ್ಷಮೆ ಕೋರುವಂತೆ ಮಾಡಿದ್ದಾರೆ. "ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ, ಇನ್ನು ಮುಂದೆ ಕನ್ನಡದಲ್ಲೇ ವ್ಯವಹಾರ ಮಾಡಲು ಪ್ರಾರಂಭಿಸುತ್ತೇನೆ" ಎಂದು ಆ ಅಧಿಕಾರಿ ವಿಡಿಯೋ ಮೂಲಕ ಸ್ಪಷ್ಟ ಕನ್ನಡದಲ್ಲಿ ಕ್ಷಮೆ ಯಾಚಿಸಿರುವ ಘಟನೆ ನಡೆದಿದೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!