ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

Published : Aug 29, 2021, 01:26 PM ISTUpdated : Aug 29, 2021, 01:30 PM IST

ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಆದರೆ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೌದು ಮುಖ್ಯ ವೇದಿಕೆಯಲ್ಲಿ ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದೆ. 

ಬೆಂಗಳೂರು(ಆ.29): ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಆದರೆ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೌದು ಮುಖ್ಯ ವೇದಿಕೆಯಲ್ಲಿ ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದೆ. 

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ 7.5 ಕಿಮೀ ಉದ್ದದ ‘ನಮ್ಮ ಮೆಟ್ರೋ’ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ನೂತನ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ ನಗರದ ಪೂರ್ವ-ಪಶ್ಚಿಮ ಭಾಗಕ್ಕೆ ಸಂಚಾರ ಮತ್ತಷ್ಟು ಸುಗಮವಾಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?