ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

Published : Aug 29, 2021, 01:26 PM ISTUpdated : Aug 29, 2021, 01:30 PM IST

ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಆದರೆ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೌದು ಮುಖ್ಯ ವೇದಿಕೆಯಲ್ಲಿ ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದೆ. 

ಬೆಂಗಳೂರು(ಆ.29): ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಆದರೆ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೌದು ಮುಖ್ಯ ವೇದಿಕೆಯಲ್ಲಿ ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದೆ. 

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ 7.5 ಕಿಮೀ ಉದ್ದದ ‘ನಮ್ಮ ಮೆಟ್ರೋ’ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ನೂತನ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ ನಗರದ ಪೂರ್ವ-ಪಶ್ಚಿಮ ಭಾಗಕ್ಕೆ ಸಂಚಾರ ಮತ್ತಷ್ಟು ಸುಗಮವಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ