ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!

Published : Aug 29, 2021, 01:26 PM ISTUpdated : Aug 29, 2021, 01:30 PM IST

ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಆದರೆ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೌದು ಮುಖ್ಯ ವೇದಿಕೆಯಲ್ಲಿ ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದೆ. 

ಬೆಂಗಳೂರು(ಆ.29): ನಾಯಂಡಹಳ್ಳಿಯಿಂದ ಕೆಂಗೇರಿ ಮೆಟ್ರೋ ಮಾರ್ಗಕ್ಕೆ ಚಾಲನೆ ಸಿಕ್ಕಿದೆ. ಆದರೆ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡವೇ ಮಾಯವಾಗಿದೆ. ಹೌದು ಮುಖ್ಯ ವೇದಿಕೆಯಲ್ಲಿ ಸಂಪೂರ್ಣ ಇಂಗ್ಲೀಷ್ ಬಳಕೆಯಾಗಿದೆ. 

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿವರೆಗಿನ 7.5 ಕಿಮೀ ಉದ್ದದ ‘ನಮ್ಮ ಮೆಟ್ರೋ’ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ನಗರ ವ್ಯವಹಾರಗಳ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಅವರು ನೂತನ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ ನಗರದ ಪೂರ್ವ-ಪಶ್ಚಿಮ ಭಾಗಕ್ಕೆ ಸಂಚಾರ ಮತ್ತಷ್ಟು ಸುಗಮವಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!