ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನ್ನಡ ಕಡೆಗಣನೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನ್ನಡ ಕಡೆಗಣನೆ

Suvarna News   | Asianet News
Published : Dec 01, 2020, 05:00 PM IST

ಉಡುಪಿ ಕೃಷ್ಣಮಠದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಕನ್ನಡ ನಾಮ ಫಲಕವನ್ನು ತೆರವುಗೊಳಿಸಿ, ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಫಲಕ ಹಾಕಲಾಗಿದೆ. ಕನ್ನಡ ಫಲಕ ತೆರವಿನ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. 

ಬೆಂಗಳೂರು (ಡಿ. 01): ಉಡುಪಿ ಕೃಷ್ಣಮಠದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಕನ್ನಡ ನಾಮ ಫಲಕವನ್ನು ತೆರವುಗೊಳಿಸಿ, ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಫಲಕ ಹಾಕಲಾಗಿದೆ. ಕನ್ನಡ ಫಲಕ ತೆರವಿನ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. 

'ಮಠದ ಪುನರುಜ್ಜೀವನದ ಸಂದರ್ಭದಲ್ಲಿ ಕನ್ನಡ ತುಳು ಹಾಗೂ ಸಂಸ್ಕೃತದಲ್ಲಿ ಫಲಕಗಳನ್ನು ಹಾಕುವುದು ನಮ್ಮ ಇರಾದೆಯಾಗಿತ್ತು. ತುಳು ಹಾಗೂ ಸಂಸ್ಕೃತ ಬೋರ್ಡ್ ಸಿದ್ಧವಾಗಿದ್ದರಿಂದ ಅದನ್ನ ಹಾಕಿದ್ದೇವೆ. ಕನ್ನಡದ್ದನ್ನು ಶೀಘ್ರದಲ್ಲೇ ಹಾಕಲಿದ್ದೇವೆ' ಎಂದು ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!