ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನ್ನಡ ಕಡೆಗಣನೆ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕನ್ನಡ ಕಡೆಗಣನೆ

Suvarna News   | Asianet News
Published : Dec 01, 2020, 05:00 PM IST

ಉಡುಪಿ ಕೃಷ್ಣಮಠದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಕನ್ನಡ ನಾಮ ಫಲಕವನ್ನು ತೆರವುಗೊಳಿಸಿ, ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಫಲಕ ಹಾಕಲಾಗಿದೆ. ಕನ್ನಡ ಫಲಕ ತೆರವಿನ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. 

ಬೆಂಗಳೂರು (ಡಿ. 01): ಉಡುಪಿ ಕೃಷ್ಣಮಠದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ. ಕನ್ನಡ ನಾಮ ಫಲಕವನ್ನು ತೆರವುಗೊಳಿಸಿ, ತುಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಫಲಕ ಹಾಕಲಾಗಿದೆ. ಕನ್ನಡ ಫಲಕ ತೆರವಿನ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. 

'ಮಠದ ಪುನರುಜ್ಜೀವನದ ಸಂದರ್ಭದಲ್ಲಿ ಕನ್ನಡ ತುಳು ಹಾಗೂ ಸಂಸ್ಕೃತದಲ್ಲಿ ಫಲಕಗಳನ್ನು ಹಾಕುವುದು ನಮ್ಮ ಇರಾದೆಯಾಗಿತ್ತು. ತುಳು ಹಾಗೂ ಸಂಸ್ಕೃತ ಬೋರ್ಡ್ ಸಿದ್ಧವಾಗಿದ್ದರಿಂದ ಅದನ್ನ ಹಾಕಿದ್ದೇವೆ. ಕನ್ನಡದ್ದನ್ನು ಶೀಘ್ರದಲ್ಲೇ ಹಾಕಲಿದ್ದೇವೆ' ಎಂದು ಮಠದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?