ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Published : Nov 02, 2023, 03:42 PM IST

ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!

ಸಿದ್ದರಾಮಯ್ಯನವರ ಕನ್ನಡ ಪ್ರೀತಿಗೆ, ಕನ್ನಡ ಭಾಷೆಯ ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ. ಸಿದ್ದರಾಮಯ್ಯ(Siddaramaiah) ಅಂದ್ರೆ ಕನ್ನಡ.. ಕನ್ನಡ ಅಂದ್ರೆ ಸಿದ್ದರಾಮಯ್ಯ. ಅದಕ್ಕೇ ಅವರನ್ನು ಕನ್ನಡ ರಾಮಯ್ಯ ಅಂತ ಕರೀತಾರೆ.ನವೆಂಬರ್ 1, 2023. ಅಂದ್ರೆ ಬುಧವಾರ ಇಡೀ ರಾಜ್ಯಕ್ಕೆ ರಾಜ್ಯವೇ ಸಂಭ್ರಮಿಸಿದ ದಿನ. ಕನ್ನಡ ರಾಜ್ಯೋತ್ಸವ(Kannada Rajyotsava) ಪ್ರತೀ ವರ್ಷ ಬರತ್ತೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ ಬುಧವಾರಕ್ಕೆ ಭರ್ತಿ 50 ವರ್ಷ ತುಂಬಿದೆ. ಈ ವಿಶೇಷ ಕನ್ನಡ ರಾಜ್ಯೋತ್ಸವದ ದಿನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ(Kantheerava Stadium) ಕನ್ನಡ ಧ್ವಜಾರೋಹಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಇದು ಕನ್ನಡ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರೋ ಪ್ರತಿಜ್ಞೆ, ಕನ್ನಡ ನಾಡಿನ ಜನರಿಗೆ ನಾಡದೊರೆಯ ಸಂದೇಶವಿದು. ವೀಕ್ಷಕರೇ.. ಮೊದ್ಲು ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗ್ತಿತ್ತು. ವಿಶೇಷ ಏನಂದ್ರೆ ಸಿದ್ದರಾಮಯ್ಯನವರ ರೋಲ್ ಮಾಡೆಲ್ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣವಾಗತ್ತೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರೋವಾಗ ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿರುವ ಸರ್ಕಾರ, ಇಡೀ ವರ್ಷದಲ್ಲಿ ರಾಜ್ಯದಲ್ಲಿ "ಕರ್ನಾಟಕ ಸಂಭ್ರಮ" ಆಚರಿಸಲು ನಿರ್ಧರಿಸಿದೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಪರ ಕದನಕಣಕ್ಕೆ ಧುಮುಕಿದೆ ಅಮೆರಿಕಾ: ವಿಶ್ವಯುದ್ಧ ಸೃಷ್ಟಿಸುತ್ತಾ ಮಧ್ಯಪ್ರಾಚ್ಯದ ಶೀತಲಸಮರ..?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more