ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Published : Nov 02, 2023, 03:42 PM IST

ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!

ಸಿದ್ದರಾಮಯ್ಯನವರ ಕನ್ನಡ ಪ್ರೀತಿಗೆ, ಕನ್ನಡ ಭಾಷೆಯ ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ. ಸಿದ್ದರಾಮಯ್ಯ(Siddaramaiah) ಅಂದ್ರೆ ಕನ್ನಡ.. ಕನ್ನಡ ಅಂದ್ರೆ ಸಿದ್ದರಾಮಯ್ಯ. ಅದಕ್ಕೇ ಅವರನ್ನು ಕನ್ನಡ ರಾಮಯ್ಯ ಅಂತ ಕರೀತಾರೆ.ನವೆಂಬರ್ 1, 2023. ಅಂದ್ರೆ ಬುಧವಾರ ಇಡೀ ರಾಜ್ಯಕ್ಕೆ ರಾಜ್ಯವೇ ಸಂಭ್ರಮಿಸಿದ ದಿನ. ಕನ್ನಡ ರಾಜ್ಯೋತ್ಸವ(Kannada Rajyotsava) ಪ್ರತೀ ವರ್ಷ ಬರತ್ತೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ ಬುಧವಾರಕ್ಕೆ ಭರ್ತಿ 50 ವರ್ಷ ತುಂಬಿದೆ. ಈ ವಿಶೇಷ ಕನ್ನಡ ರಾಜ್ಯೋತ್ಸವದ ದಿನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ(Kantheerava Stadium) ಕನ್ನಡ ಧ್ವಜಾರೋಹಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಇದು ಕನ್ನಡ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರೋ ಪ್ರತಿಜ್ಞೆ, ಕನ್ನಡ ನಾಡಿನ ಜನರಿಗೆ ನಾಡದೊರೆಯ ಸಂದೇಶವಿದು. ವೀಕ್ಷಕರೇ.. ಮೊದ್ಲು ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗ್ತಿತ್ತು. ವಿಶೇಷ ಏನಂದ್ರೆ ಸಿದ್ದರಾಮಯ್ಯನವರ ರೋಲ್ ಮಾಡೆಲ್ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣವಾಗತ್ತೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರೋವಾಗ ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿರುವ ಸರ್ಕಾರ, ಇಡೀ ವರ್ಷದಲ್ಲಿ ರಾಜ್ಯದಲ್ಲಿ "ಕರ್ನಾಟಕ ಸಂಭ್ರಮ" ಆಚರಿಸಲು ನಿರ್ಧರಿಸಿದೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಪರ ಕದನಕಣಕ್ಕೆ ಧುಮುಕಿದೆ ಅಮೆರಿಕಾ: ವಿಶ್ವಯುದ್ಧ ಸೃಷ್ಟಿಸುತ್ತಾ ಮಧ್ಯಪ್ರಾಚ್ಯದ ಶೀತಲಸಮರ..?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more