ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Published : Nov 02, 2023, 03:42 PM IST

ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!

ಸಿದ್ದರಾಮಯ್ಯನವರ ಕನ್ನಡ ಪ್ರೀತಿಗೆ, ಕನ್ನಡ ಭಾಷೆಯ ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ. ಸಿದ್ದರಾಮಯ್ಯ(Siddaramaiah) ಅಂದ್ರೆ ಕನ್ನಡ.. ಕನ್ನಡ ಅಂದ್ರೆ ಸಿದ್ದರಾಮಯ್ಯ. ಅದಕ್ಕೇ ಅವರನ್ನು ಕನ್ನಡ ರಾಮಯ್ಯ ಅಂತ ಕರೀತಾರೆ.ನವೆಂಬರ್ 1, 2023. ಅಂದ್ರೆ ಬುಧವಾರ ಇಡೀ ರಾಜ್ಯಕ್ಕೆ ರಾಜ್ಯವೇ ಸಂಭ್ರಮಿಸಿದ ದಿನ. ಕನ್ನಡ ರಾಜ್ಯೋತ್ಸವ(Kannada Rajyotsava) ಪ್ರತೀ ವರ್ಷ ಬರತ್ತೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ ಬುಧವಾರಕ್ಕೆ ಭರ್ತಿ 50 ವರ್ಷ ತುಂಬಿದೆ. ಈ ವಿಶೇಷ ಕನ್ನಡ ರಾಜ್ಯೋತ್ಸವದ ದಿನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ(Kantheerava Stadium) ಕನ್ನಡ ಧ್ವಜಾರೋಹಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಇದು ಕನ್ನಡ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರೋ ಪ್ರತಿಜ್ಞೆ, ಕನ್ನಡ ನಾಡಿನ ಜನರಿಗೆ ನಾಡದೊರೆಯ ಸಂದೇಶವಿದು. ವೀಕ್ಷಕರೇ.. ಮೊದ್ಲು ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗ್ತಿತ್ತು. ವಿಶೇಷ ಏನಂದ್ರೆ ಸಿದ್ದರಾಮಯ್ಯನವರ ರೋಲ್ ಮಾಡೆಲ್ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣವಾಗತ್ತೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರೋವಾಗ ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿರುವ ಸರ್ಕಾರ, ಇಡೀ ವರ್ಷದಲ್ಲಿ ರಾಜ್ಯದಲ್ಲಿ "ಕರ್ನಾಟಕ ಸಂಭ್ರಮ" ಆಚರಿಸಲು ನಿರ್ಧರಿಸಿದೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಪರ ಕದನಕಣಕ್ಕೆ ಧುಮುಕಿದೆ ಅಮೆರಿಕಾ: ವಿಶ್ವಯುದ್ಧ ಸೃಷ್ಟಿಸುತ್ತಾ ಮಧ್ಯಪ್ರಾಚ್ಯದ ಶೀತಲಸಮರ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more